September 6, 2026
ನಿಧನ

ಪಡ್ಡಂದಡ್ಕ ಗಾಂಧಿನಗರ ನಿವಾಸಿ ಕೆ.ಮಹಮ್ಮದ್ ನಿಧನ


*ವೇಣೂರು: ಇಲ್ಲಿನ ಪಡ್ಡಂದಡ್ಕ ಗಾಂಧಿನಗರ ನಿವಾಸಿ ಕೆ. ಮಹಮ್ಮದ್ ( 52ವ ) ರವರು ಸೆ. 16 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.
ಇವರು ವೇಣೂರು ಶಾಂತಿನಗರದ ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಶಿರ್ಲಾಲು ನಿವಾಸಿ ಜಯಂತಿ ಹೃದಯಾಘಾತದಿಂದ ನಿಧನ

Suddi Udaya

ಪಾಂಡವರಕಲ್ಲು ಶ್ರೀ ರಾಜನ್ ದೈವ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದೆರೆ ಗರೋಡಿ ಕ್ಷೇತ್ರದ ಆಡಳಿತ ಮೊಕ್ತೇಸರ ರತ್ನಕುಮಾರ್ ಆರಿಗ ನಿಧನ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya

ಪಟ್ರಮೆ: ಅಲಂಗೂರು ನಿವಾಸಿ ಶ್ರೀಧರ ಗೌಡ (ಕಾಂತಪ್ಪಗೌಡ) ನಿಧನ

Suddi Udaya
error: Content is protected !!