24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

ಅಳದಂಗಡಿ: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಭಾರತಾಂಬೆಯ ಹೆಮ್ಮೆಯ ಪುತ್ರರು ‘ಕಾರ್ಗಿಲ್ ವೀರ ಯೋಧರ’ ಸಮಕ್ಷಮದಲ್ಲಿ ಪ್ರಥಮ ಬಾರಿಗೆ ಅಳದಂಗಡಿಯಲ್ಲಿ ಅಂಗಾಂಗ ದಾನ ನೊಂದಣಿ ಕಾರ್ಯಕ್ರಮ ಅ.17 ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ವಠಾರದಲ್ಲಿ ನಡೆಯಲಿದೆ ಎಂದು ಸಂಘಟರು ತಿಳಿಸಿದ್ದಾರೆ.

Related posts

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya
error: Content is protected !!