ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

Suddi Udaya

ಅಳದಂಗಡಿ: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಭಾರತಾಂಬೆಯ ಹೆಮ್ಮೆಯ ಪುತ್ರರು ‘ಕಾರ್ಗಿಲ್ ವೀರ ಯೋಧರ’ ಸಮಕ್ಷಮದಲ್ಲಿ ಪ್ರಥಮ ಬಾರಿಗೆ ಅಳದಂಗಡಿಯಲ್ಲಿ ಅಂಗಾಂಗ ದಾನ ನೊಂದಣಿ ಕಾರ್ಯಕ್ರಮ ಅ.17 ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ವಠಾರದಲ್ಲಿ ನಡೆಯಲಿದೆ ಎಂದು ಸಂಘಟರು ತಿಳಿಸಿದ್ದಾರೆ.

Leave a Comment

error: Content is protected !!