23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿ ಅಧೀನದಲ್ಲಿರುವ ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ ಎಂಬ್ರೆಝ್ ಮದೀನಾ – 24 ಕಾರ್ಯಕ್ರಮ ನಡೆಯಿತು.


ಅಧ್ಯಕ್ಷತೆಯನ್ನು ಅಬೂಬಕ್ಕರ್ ಹಾಜಿ ವಹಿಸಿದ್ದರು. ಖತೀಬರಾದ ಮುಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಪ್ರಾಸ್ತಾವಿಕವಾಗಿ ಮಾತನಾಡಿ ದುವಾ ನೆರವೇರಿಸಿದರು. ಸದರ್ ಉಸ್ತಾದರಾದ ಅಬೂಬಕ್ಕರ್ ಸಿದ್ದೀಕ್ ಮುಈನಿ, ಹಸೈನಾರ್ ಸಅದಿ, ಅಬ್ಬಾಸ್ ಹಿಶಮಿ, ಮುಹಮದ್ ಝಿಯಾದ್ ಮು ಈನಿ ಕಲಾ ಕಲರವ ಕಾರ್ಯಕ್ರಮ ನಡೆಸಿಕೊಟ್ಟರು. ಕಳೆದ 2023 ನೇ ಸಾಲಿನ ಮದರಸದ ಪಬ್ಲಿಕ್ ಪರೀಕ್ಷೆಯಲ್ಲಿ A+ ಗ್ರೇಡ್ ನಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಯರನ್ನು ಗೌರವಿಸಲಾಯಿತು.


ಖತೀಬ್ ಉಸ್ತಾದ್, ಸದರ್ ಮತ್ತು ಮುಅಲ್ಲಿಮರನ್ನು ಆಡಳಿತ ಸಮಿತಿ, ಕೆ.ಎಮ್.ಜೆ, ಎಸ್.ವೈ.ಎಸ್, ಸ್ವಲಾತ್ ಎಸ್.ಎಸ್.ಎಫ್ ಸಮಿತಿ ವತಿಯಿಂದ ಗೌರವಿಸಲಾಯಿತು. ವೇದಿಕೆಯಲ್ಲಿ ಅಬ್ದುಲ್ಲ ಕುಂಞ ದಾರಿಮಿ,ಪಿ.ಎಸ್. ಮಹಮ್ಮದ್ ಮದನಿ, ಅಬೂಸ್ವಾಲಿಹ್, ಮಹಮ್ಮದ್ ಹನೀಫ್,ಅಬ್ದುಲ್ ಖಾದರ್ ಹಾಜಿ, ಜಿ.ಅಬ್ದುಲ್ ಖಾದರ್, ಬಿ.ಎಂ.ಆದಂ ಹಾಜಿ,ಎಸ್.ಎ ಬಶೀರ್,ಮಹಮ್ಮದ್ ಎನ್.ಎನ್, ಹಾರಿಶ್ ಎನ್.ಎ., ಸಿದ್ದೀಕ್ ಜಿ.ಎಚ್.,ಫಯಾಝ್, ಸೈಫುಲ್ಲ.ಎಚ್.ಎಸ್,ಬಶೀರ್ ಎಸ್.ಎಮ್. ಹಾಗೂ ಆಡಳಿತ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


ಪ್ರದಾನ ಕಾರ್ಯದರ್ಶಿ ಅಬ್ದುಲ್ ಕರೀಮ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya
error: Content is protected !!