23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹದ 2024 ಅಂಗವಾಗಿ ಆರನೇ ದಿನ ಹೂವು ಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮವನ್ನು ಕುಶಾಲಾವತಿ ವಳಂಬಲ ಅವರ ಮನೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸುಖಲತಾ ರೈ ಉಪಸ್ಥಿತರಿದ್ದು ತರಬೇತಿ ನೀಡಿದರು. ಕಾರ್ಯಕ್ರಮದ ಯೋಜನೆ ನಿರ್ದೇಶಕರಾದ ಕೆ ಶ್ರೀಧರ್ ರಾವ್, ದಕ್ಷ ಜೈನ್, ಹಾಗೂ ಜೆಸಿಐನ ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಲೇಡಿ ಜೆಸಿ ಅಧ್ಯಕ್ಷರಾದ ಶೋಭಾ ಪಿ ನಿರೂಪಿಸಿದರು. ಜೆಸಿ ವಾಣಿ ಧನುಶ್ ಜೈನ್ ವರದಿ ವಾಚಿಸಿದರು, ಜೆಸಿಐ ಅಧ್ಯಕ್ಷ ಸಂತೋಷ್ ಜೈನ್ ಸ್ವಾಗತಿಸಿ, ಕಾರ್ಯದರ್ಶಿ ಅಕ್ಷತ್ ರೈ ಧನ್ಯವಾದವಿತ್ತರು.

Related posts

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya
error: Content is protected !!