23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ, ಮಂಜುಶ್ರೀ ಇದರ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮದ ಪ್ರಯುಕ್ತ How to Focus on career ಎಂಬ ವಿಷಯದಲ್ಲಿ ತರಬೇತಿಯನ್ನು ನಡೆಸಲಾಯಿತು.

ಎಕ್ಸೆಲ್ ಪಿಯು ಕಾಲೇಜಿನಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಜೆಸಿಐ ವಲಯ ತರಬೇತುದಾರರಾದ ಶಂಕರ್ ರಾವ್ ರವರು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷ ರಂಜಿತ್ ಎಚ್.ಡಿ ಸ್ವಾಗತಿಸಿ ತರಬೇತಿಗೆ ಅವಕಾಶ ಮಾಡಿಕೊಟ್ಟ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ ಧನ್ಯವಾದವನ್ನು ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮಾರಿಕೆ, ಕ್ಯಾಂಪಸ್ ಮೇಲ್ವಿಚಾರಕರಾದ ಶಾಂತಿ ರಾಜ್ ಜೈನ, ಘಟಕದ ಉಪಾಧ್ಯಕ್ಷರಾದ ಹೇಮಾವತಿ.ಕೆ, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷ ಸಮನ್ವಿತ್ ಉಪಸ್ಥಿತರಿದ್ದರು.

Related posts

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

Suddi Udaya

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya
error: Content is protected !!