25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

ನಿಡ್ಲೆ: ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.16ರಂದು ಸಂಘದ ಆವರಣದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮಿಥುನ್ ಕೆ. ವಹಿಸಿದ್ದರು. ವೇದಿಕೆಯಲ್ಲಿ ಮಾಜಿ ಅಧ್ಯಕ್ಷ ಸತ್ಯನಾರಾಯಣ ರಾವ್, ಅಂತರಿಕ ಲೆಕ್ಕ ಪರಿಶೋಧಕ ಗೋವಿಂದ ಭಟ್, ಉಪಾಧ್ಯಕ್ಷ ಕೊರಗಪ್ಪ ಗೌಡ, ನಿರ್ದೇಶಕರಾದ ಸುಧೀಂದ್ರ ರಾವ್, ನಾರಾಯಣ ಎನ್, ಸೇಸಪ್ಪ ಗೌಡ, ಮೋನಪ್ಪ ಗೌಡ, ಬಾಬು ಎಮ್.ಕೆ, ಗಿರೀಶ್ ಗೌಡ, ಶ್ರೀಮತಿ ರಮಣಿ ಬಿ, ಶ್ರೀಮತಿ ವಿದ್ಯಾಲತಾ ಉಪಸ್ಥಿತರಿದ್ದರು.

ದ.ಕ ಹಾಲು ಒಕ್ಕೂಟ ಶಿಬಿರ ಕಛೇರಿ ಬೆಳ್ತಂಗಡಿಯ ವಿಸ್ತರಣಾಧಿಕಾರಿ ರಾಜೇಶ್ ಪಿ.ಕೆ ಮಾಹಿತಿ ನೀಡಿದರು.

ಕಾರ್ಯದರ್ಶಿ ವೆಂಕಟೇಶ್ ಗೌಡ ವರದಿ ನೀಡಿದರು. ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಿಸಲಾಯಿತು. 2023-24 ರಲ್ಲಿ ಸಂಘಕ್ಕೆ ಅತೀ ಹೆಚ್ಚು ಹಾಲು ಹಾಕಿದ ಅಧ್ಯಕ್ಷ ಮಿಥುನ್ ಕೆ. ಹಾಗೂ ವನಿತಾ ಎ., ರನ್ನು ಗೌರವಿಸಲಾಯಿತು.

ಉಪಾಧ್ಯಕ್ಷ ಕೊರಗಪ್ಪ ಗೌಡ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಸುಧೀಂದ್ರ ರಾವ್ ವಂದಿಸಿದರು. ಸಹಾಯಕಿ ಶ್ರೀಮತಿ ಯಶೋಧ ಸಹಕರಿಸಿದರು.

Related posts

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya

ನಾಲ್ಕೂರು ನಿವಾಸಿ ಬಾಬು ನಿಧನ

Suddi Udaya
error: Content is protected !!