23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

ನಿಡ್ಲೆ: ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.16ರಂದು ಸಂಘದ ಆವರಣದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮಿಥುನ್ ಕೆ. ವಹಿಸಿದ್ದರು. ವೇದಿಕೆಯಲ್ಲಿ ಮಾಜಿ ಅಧ್ಯಕ್ಷ ಸತ್ಯನಾರಾಯಣ ರಾವ್, ಅಂತರಿಕ ಲೆಕ್ಕ ಪರಿಶೋಧಕ ಗೋವಿಂದ ಭಟ್, ಉಪಾಧ್ಯಕ್ಷ ಕೊರಗಪ್ಪ ಗೌಡ, ನಿರ್ದೇಶಕರಾದ ಸುಧೀಂದ್ರ ರಾವ್, ನಾರಾಯಣ ಎನ್, ಸೇಸಪ್ಪ ಗೌಡ, ಮೋನಪ್ಪ ಗೌಡ, ಬಾಬು ಎಮ್.ಕೆ, ಗಿರೀಶ್ ಗೌಡ, ಶ್ರೀಮತಿ ರಮಣಿ ಬಿ, ಶ್ರೀಮತಿ ವಿದ್ಯಾಲತಾ ಉಪಸ್ಥಿತರಿದ್ದರು.

ದ.ಕ ಹಾಲು ಒಕ್ಕೂಟ ಶಿಬಿರ ಕಛೇರಿ ಬೆಳ್ತಂಗಡಿಯ ವಿಸ್ತರಣಾಧಿಕಾರಿ ರಾಜೇಶ್ ಪಿ.ಕೆ ಮಾಹಿತಿ ನೀಡಿದರು.

ಕಾರ್ಯದರ್ಶಿ ವೆಂಕಟೇಶ್ ಗೌಡ ವರದಿ ನೀಡಿದರು. ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಿಸಲಾಯಿತು. 2023-24 ರಲ್ಲಿ ಸಂಘಕ್ಕೆ ಅತೀ ಹೆಚ್ಚು ಹಾಲು ಹಾಕಿದ ಅಧ್ಯಕ್ಷ ಮಿಥುನ್ ಕೆ. ಹಾಗೂ ವನಿತಾ ಎ., ರನ್ನು ಗೌರವಿಸಲಾಯಿತು.

ಉಪಾಧ್ಯಕ್ಷ ಕೊರಗಪ್ಪ ಗೌಡ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಸುಧೀಂದ್ರ ರಾವ್ ವಂದಿಸಿದರು. ಸಹಾಯಕಿ ಶ್ರೀಮತಿ ಯಶೋಧ ಸಹಕರಿಸಿದರು.

Related posts

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

Suddi Udaya
error: Content is protected !!