23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಪಡ್ಡಂದಡ್ಕ ಗಾಂಧಿನಗರ ನಿವಾಸಿ ಕೆ.ಮಹಮ್ಮದ್ ನಿಧನ


*ವೇಣೂರು: ಇಲ್ಲಿನ ಪಡ್ಡಂದಡ್ಕ ಗಾಂಧಿನಗರ ನಿವಾಸಿ ಕೆ. ಮಹಮ್ಮದ್ ( 52ವ ) ರವರು ಸೆ. 16 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.
ಇವರು ವೇಣೂರು ಶಾಂತಿನಗರದ ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya

ಶ್ರೀಮತಿ ಲೀಲಾವತಿ ತೋಟತ್ತಾಡಿ ನಿಧನ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸೋಮನಾಥ ನಾಯಕ್ ಸಂತಾಪ

Suddi Udaya
error: Content is protected !!