22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಸೆ.15 ರಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಸಾಂಪ್ರದಾಯಿಕವಾಗಿ ಪೂಕಳಂ ಹಾಕಲಾಯಿತು. ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಯು.ಸಿ.ಪೌಲೋಸ್‌ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಓಣಂ ಹಬ್ಬದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು. ಈ ಹಬ್ಬಕ್ಕೆ ಸಿಯೋನ್ ಸಂಸ್ಥೆಯ ಆಡಳಿತ ವರ್ಗದವರು, ಕುಟುಂಬಸ್ಥರು, ಸಿಬ್ಬಂದಿವರ್ಗದವರು, ಆಶ್ರಮನಿವಾಸಿಗಳು ಉಪಸ್ಥಿತರಿದ್ದರು. ಸಿಯೋನ್ ಆಶ್ರಮದ ಸಿಬ್ಬಂದಿವರ್ಗದವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು. ಸಾಂತ್ವನಂ ಕುವೈಟ್ ಇವರ ವತಿಯಿಂದ ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಲಾಗಿತ್ತು.

Related posts

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!