22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಸೆ.15 ರಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಸಾಂಪ್ರದಾಯಿಕವಾಗಿ ಪೂಕಳಂ ಹಾಕಲಾಯಿತು. ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಯು.ಸಿ.ಪೌಲೋಸ್‌ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಓಣಂ ಹಬ್ಬದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು. ಈ ಹಬ್ಬಕ್ಕೆ ಸಿಯೋನ್ ಸಂಸ್ಥೆಯ ಆಡಳಿತ ವರ್ಗದವರು, ಕುಟುಂಬಸ್ಥರು, ಸಿಬ್ಬಂದಿವರ್ಗದವರು, ಆಶ್ರಮನಿವಾಸಿಗಳು ಉಪಸ್ಥಿತರಿದ್ದರು. ಸಿಯೋನ್ ಆಶ್ರಮದ ಸಿಬ್ಬಂದಿವರ್ಗದವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು. ಸಾಂತ್ವನಂ ಕುವೈಟ್ ಇವರ ವತಿಯಿಂದ ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಲಾಗಿತ್ತು.

Related posts

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪಿಯು ಕಾಲೇಜಿಗೆ ಶೇ.98.78 ಫಲಿತಾಂಶ

Suddi Udaya

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya
error: Content is protected !!