23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

ಬೆಳ್ತಂಗಡಿ : ಮಿಲಾದ್ ನೆಬಿ ಪ್ರಯುಕ್ತ ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ಅಧ್ಯಕ್ಷ ನಝೀರ್ ಬಿ.ಎ ಯವರ ಅಧ್ಯಕ್ಷತೆಯಲ್ಲಿ ಶಂಶುಲ್ ಉಲಮಾ ವೇದಿಕೆಯಲ್ಲಿ ನಡೆಯಿತು.


ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರಾದ ಯಾಕೂಬ್ ಮಾತನಾಡಿದರು. ಖತೀಬರಾದ ಹನೀಫ್ ಫೈಝೀ ದುವಾ ನೆರವೇರಿಸಿದರು. ಅತಿಥಿಗಳಾಗಿ ಕಾರ್ಯದರ್ಶಿ ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿ ಇಸ್ಮಾಲಿ ಐ.ಬಿ, ಸಮಿತಿ ಸದಸ್ಯರಾದ ಶೇಕುಞ್ಞ, ಇಬ್ರಾಹಿಂ ಕೋಡಿಸಭೆ, ಅಬ್ದುಲ್ ರಹಮಾನ್ ಕೋಡಿಸಭೆ, ಇಸುಬು ಸಂಜಯನಗರ, ಅಬ್ಬಾಸ್ ಸೌದಿ ಅರೇಬಿಯಾ, ಸ್ವಲಾತ್ ಕಮಿಟಿ ಅಧ್ಯಕ್ಷರಾದ ಮಹಮ್ಮದ್ ಶರೀಫ್, ಕಾರ್ಯದರ್ಶಿ ಹೈದರ್ ಬಿ.ಕೆ, ಕೋಶಾಧಿಕಾರಿ ಫೈಝಲ್ ಬೆಳ್ತಂಗಡಿ, ಖಿಲರ್ ಜುಮ್ಮಾ ಮಸೀದಿ ಇದರ ಎಲ್ಲಾ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ರಝಾಕ್ ಬಿ.ಎಚ್ ಸ್ವಾಗತಿಸಿ, ಅಬ್ದುಲ್ ರಹಮಾನ್ ಮುಸ್ಲಿಯಾರ್ ವಂದಿಸಿದರು. ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

Related posts

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಸೈಕಲ್ ದಿನ ಜಾಗೃತಿ ರ‍್ಯಾಲಿ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

Suddi Udaya
error: Content is protected !!