September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

ಬೆಳ್ತಂಗಡಿ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಕರ್ನಾಟಕ ಆಯೋಜಿಸಿರುವ ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಕಾಮರ್ಸ್ ಕ್ಯಾಂಪಸ್’ ಅಸೋಸಿಯೇಷನ್ ಪದಗ್ರಹಣ ಸಮಾರಂಭ

Suddi Udaya

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya

ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದಿಂದ ರಿಕ್ಷಾ ನಿಲ್ದಾಣ ನಿರ್ಮಾಣ: ಅಧ್ಯಕ್ಷ ಸುಧಾಕರ ಭಂಡಾರಿಯವರಿಂದ ಉದ್ಘಾಟನೆ, ಸಂಭ್ರಮದ ವಾಹನ ಪೂಜೆ

Suddi Udaya

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya
error: Content is protected !!