September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

ಅಳದಂಗಡಿ: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಭಾರತಾಂಬೆಯ ಹೆಮ್ಮೆಯ ಪುತ್ರರು ‘ಕಾರ್ಗಿಲ್ ವೀರ ಯೋಧರ’ ಸಮಕ್ಷಮದಲ್ಲಿ ಪ್ರಥಮ ಬಾರಿಗೆ ಅಳದಂಗಡಿಯಲ್ಲಿ ಅಂಗಾಂಗ ದಾನ ನೊಂದಣಿ ಕಾರ್ಯಕ್ರಮ ಅ.17 ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ವಠಾರದಲ್ಲಿ ನಡೆಯಲಿದೆ ಎಂದು ಸಂಘಟರು ತಿಳಿಸಿದ್ದಾರೆ.

Related posts

ಆರೋಗ್ಯ ಸಚಿವ ಯು.ಟಿ. ಖಾದರ್ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಪಾಡಿಯ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮ

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!