23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿ ಅಧೀನದಲ್ಲಿರುವ ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ ಎಂಬ್ರೆಝ್ ಮದೀನಾ – 24 ಕಾರ್ಯಕ್ರಮ ನಡೆಯಿತು.


ಅಧ್ಯಕ್ಷತೆಯನ್ನು ಅಬೂಬಕ್ಕರ್ ಹಾಜಿ ವಹಿಸಿದ್ದರು. ಖತೀಬರಾದ ಮುಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಪ್ರಾಸ್ತಾವಿಕವಾಗಿ ಮಾತನಾಡಿ ದುವಾ ನೆರವೇರಿಸಿದರು. ಸದರ್ ಉಸ್ತಾದರಾದ ಅಬೂಬಕ್ಕರ್ ಸಿದ್ದೀಕ್ ಮುಈನಿ, ಹಸೈನಾರ್ ಸಅದಿ, ಅಬ್ಬಾಸ್ ಹಿಶಮಿ, ಮುಹಮದ್ ಝಿಯಾದ್ ಮು ಈನಿ ಕಲಾ ಕಲರವ ಕಾರ್ಯಕ್ರಮ ನಡೆಸಿಕೊಟ್ಟರು. ಕಳೆದ 2023 ನೇ ಸಾಲಿನ ಮದರಸದ ಪಬ್ಲಿಕ್ ಪರೀಕ್ಷೆಯಲ್ಲಿ A+ ಗ್ರೇಡ್ ನಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಯರನ್ನು ಗೌರವಿಸಲಾಯಿತು.


ಖತೀಬ್ ಉಸ್ತಾದ್, ಸದರ್ ಮತ್ತು ಮುಅಲ್ಲಿಮರನ್ನು ಆಡಳಿತ ಸಮಿತಿ, ಕೆ.ಎಮ್.ಜೆ, ಎಸ್.ವೈ.ಎಸ್, ಸ್ವಲಾತ್ ಎಸ್.ಎಸ್.ಎಫ್ ಸಮಿತಿ ವತಿಯಿಂದ ಗೌರವಿಸಲಾಯಿತು. ವೇದಿಕೆಯಲ್ಲಿ ಅಬ್ದುಲ್ಲ ಕುಂಞ ದಾರಿಮಿ,ಪಿ.ಎಸ್. ಮಹಮ್ಮದ್ ಮದನಿ, ಅಬೂಸ್ವಾಲಿಹ್, ಮಹಮ್ಮದ್ ಹನೀಫ್,ಅಬ್ದುಲ್ ಖಾದರ್ ಹಾಜಿ, ಜಿ.ಅಬ್ದುಲ್ ಖಾದರ್, ಬಿ.ಎಂ.ಆದಂ ಹಾಜಿ,ಎಸ್.ಎ ಬಶೀರ್,ಮಹಮ್ಮದ್ ಎನ್.ಎನ್, ಹಾರಿಶ್ ಎನ್.ಎ., ಸಿದ್ದೀಕ್ ಜಿ.ಎಚ್.,ಫಯಾಝ್, ಸೈಫುಲ್ಲ.ಎಚ್.ಎಸ್,ಬಶೀರ್ ಎಸ್.ಎಮ್. ಹಾಗೂ ಆಡಳಿತ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


ಪ್ರದಾನ ಕಾರ್ಯದರ್ಶಿ ಅಬ್ದುಲ್ ಕರೀಮ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya
error: Content is protected !!