September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹದ 2024 ಅಂಗವಾಗಿ ಆರನೇ ದಿನ ಹೂವು ಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮವನ್ನು ಕುಶಾಲಾವತಿ ವಳಂಬಲ ಅವರ ಮನೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸುಖಲತಾ ರೈ ಉಪಸ್ಥಿತರಿದ್ದು ತರಬೇತಿ ನೀಡಿದರು. ಕಾರ್ಯಕ್ರಮದ ಯೋಜನೆ ನಿರ್ದೇಶಕರಾದ ಕೆ ಶ್ರೀಧರ್ ರಾವ್, ದಕ್ಷ ಜೈನ್, ಹಾಗೂ ಜೆಸಿಐನ ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಲೇಡಿ ಜೆಸಿ ಅಧ್ಯಕ್ಷರಾದ ಶೋಭಾ ಪಿ ನಿರೂಪಿಸಿದರು. ಜೆಸಿ ವಾಣಿ ಧನುಶ್ ಜೈನ್ ವರದಿ ವಾಚಿಸಿದರು, ಜೆಸಿಐ ಅಧ್ಯಕ್ಷ ಸಂತೋಷ್ ಜೈನ್ ಸ್ವಾಗತಿಸಿ, ಕಾರ್ಯದರ್ಶಿ ಅಕ್ಷತ್ ರೈ ಧನ್ಯವಾದವಿತ್ತರು.

Related posts

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

Suddi Udaya

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

Suddi Udaya
error: Content is protected !!