23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ, ಮಂಜುಶ್ರೀ ಇದರ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮದ ಪ್ರಯುಕ್ತ How to Focus on career ಎಂಬ ವಿಷಯದಲ್ಲಿ ತರಬೇತಿಯನ್ನು ನಡೆಸಲಾಯಿತು.

ಎಕ್ಸೆಲ್ ಪಿಯು ಕಾಲೇಜಿನಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಜೆಸಿಐ ವಲಯ ತರಬೇತುದಾರರಾದ ಶಂಕರ್ ರಾವ್ ರವರು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷ ರಂಜಿತ್ ಎಚ್.ಡಿ ಸ್ವಾಗತಿಸಿ ತರಬೇತಿಗೆ ಅವಕಾಶ ಮಾಡಿಕೊಟ್ಟ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ ಧನ್ಯವಾದವನ್ನು ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮಾರಿಕೆ, ಕ್ಯಾಂಪಸ್ ಮೇಲ್ವಿಚಾರಕರಾದ ಶಾಂತಿ ರಾಜ್ ಜೈನ, ಘಟಕದ ಉಪಾಧ್ಯಕ್ಷರಾದ ಹೇಮಾವತಿ.ಕೆ, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷ ಸಮನ್ವಿತ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ

Suddi Udaya

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!