23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ, ಮಂಜುಶ್ರೀ ಇದರ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮದ ಪ್ರಯುಕ್ತ How to Focus on career ಎಂಬ ವಿಷಯದಲ್ಲಿ ತರಬೇತಿಯನ್ನು ನಡೆಸಲಾಯಿತು.

ಎಕ್ಸೆಲ್ ಪಿಯು ಕಾಲೇಜಿನಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಜೆಸಿಐ ವಲಯ ತರಬೇತುದಾರರಾದ ಶಂಕರ್ ರಾವ್ ರವರು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷ ರಂಜಿತ್ ಎಚ್.ಡಿ ಸ್ವಾಗತಿಸಿ ತರಬೇತಿಗೆ ಅವಕಾಶ ಮಾಡಿಕೊಟ್ಟ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ ಧನ್ಯವಾದವನ್ನು ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮಾರಿಕೆ, ಕ್ಯಾಂಪಸ್ ಮೇಲ್ವಿಚಾರಕರಾದ ಶಾಂತಿ ರಾಜ್ ಜೈನ, ಘಟಕದ ಉಪಾಧ್ಯಕ್ಷರಾದ ಹೇಮಾವತಿ.ಕೆ, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷ ಸಮನ್ವಿತ್ ಉಪಸ್ಥಿತರಿದ್ದರು.

Related posts

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಉಜಿರೆ: ಅಭ್ಯಾಸ್ ಪಿಯು ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿ

Suddi Udaya

ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ನಿವೃತ್ತ ಯೋಧ ಅಶೋಕ ಕುಮಾರ್ ಅವರಿಗೆ ಗೌರವ

Suddi Udaya

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

Suddi Udaya
error: Content is protected !!