July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ, ಮಂಜುಶ್ರೀ ಇದರ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮದ ಪ್ರಯುಕ್ತ How to Focus on career ಎಂಬ ವಿಷಯದಲ್ಲಿ ತರಬೇತಿಯನ್ನು ನಡೆಸಲಾಯಿತು.

ಎಕ್ಸೆಲ್ ಪಿಯು ಕಾಲೇಜಿನಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಜೆಸಿಐ ವಲಯ ತರಬೇತುದಾರರಾದ ಶಂಕರ್ ರಾವ್ ರವರು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷ ರಂಜಿತ್ ಎಚ್.ಡಿ ಸ್ವಾಗತಿಸಿ ತರಬೇತಿಗೆ ಅವಕಾಶ ಮಾಡಿಕೊಟ್ಟ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ ಧನ್ಯವಾದವನ್ನು ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮಾರಿಕೆ, ಕ್ಯಾಂಪಸ್ ಮೇಲ್ವಿಚಾರಕರಾದ ಶಾಂತಿ ರಾಜ್ ಜೈನ, ಘಟಕದ ಉಪಾಧ್ಯಕ್ಷರಾದ ಹೇಮಾವತಿ.ಕೆ, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷ ಸಮನ್ವಿತ್ ಉಪಸ್ಥಿತರಿದ್ದರು.

Related posts

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ರಿಗೆ ದೂರು

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ಜ.30: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!