ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

ಬಳಂಜ: ಜಿಲ್ಲೆಯ ಹೆಸರಾಂತ ಕುಣಿತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಸೆ.15 ರಂದು ನಡೆದ ತುಮಕೂರು ಜಿಲ್ಲೆಯ ಕ್ಯಾತಸಂದ್ರ ಗಣೇಶೋತ್ಸವದ ಅದ್ದೂರಿ ಶೋಭಾ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ಸಮಾಜ ಸೇವಕರಾದ ಹರೀಶ್ ವೈ ಚಂದ್ರಮ ರವರ ಪ್ರಧಾನ ಸಂಚಾಲಕತ್ವದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಈಗಾಗಲೇ 236 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿದ್ದು 8 ಜಿಲ್ಲೆ ಹಾಗೂ ಎರಡು ಹೊರ ರಾಜ್ಯದಲ್ಲಿ ಕುಣಿತ ಭಜನೆಯಲ್ಲಿ ಭಾಗವಹಿಸಿ ಹೆಸರನ್ನು ಪಡೆದಿದೆ. ಇದರ ಜೊತೆಗೆ ಹಲವು ಜನಪರ ಸೇವೆಯನ್ನು ಸಹ ಮಾಡುತ್ತಾ ಬರುತ್ತಿದ್ದಾರೆ. ಪೋಷಕರು ಮತ್ತು ಮಂಡಳಿಯ ಸದಸ್ಯರ ಪೂರ್ಣ ಸಹಕಾರದಿಂದ ಇಷ್ಟು ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಾಗಿದೆ ಎಂದು ಹರೀಶ್ ವೈ.ಚಂದ್ರಮ ಸಂತಸ ವ್ಯಕ್ತಪಡಿಸಿದ್ದು ಮಂಡಳಿಯ ಮುಖ್ಯ ತರಬೇತುದಾರರಾಗಿ ಕು.ಮಾನ್ಯ ಹಾಗೂ ಅಧ್ಯಕ್ಷರಾಗಿ ಕು.ಜ್ಯೋತಿ, ಉಪ ಸಂಚಾಲಕರಾಗಿ ಪ್ರಣಾಮ್ ಶೆಟ್ಟಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಭಾರತ್ ಜೋಡೋ ಸಂಘಗಳ ಸ್ಥಾಪನೆಗೆ ದ.ಕ. ಉಸ್ತುವಾರಿ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಸಮಿತಿ ರಚನೆ ; ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya
error: Content is protected !!