ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಉಜಿರೆ : ಇಲ್ಲಿಯ ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ರವರು ಅಸೌಖ್ಯದಿಂದ ಸೆ.17 ರಂದು ನಿಧನರಾಗಿದ್ದಾರೆ.

ಇವರು ಹೋಮಿಯೋಪಥಿ ವೈದ್ಯರಾಗಿ ಪ್ರಸಿದ್ದಿ ಪಡೆದಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Comment

error: Content is protected !!