April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

ನಿಟ್ಟಡೆ : 2023 -24 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ನಿಟ್ಟಡೆಯಲ್ಲಿ ನಡೆಯಿತು.

ಕುಂಭಶ್ರೀ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದು, ಬಹುಮಾನವನ್ನು ಪಡೆದಿರುತ್ತಾರೆ.
ಹಿರಿಯ ವಿಭಾಗ – ಪ್ರಿಯಾ ಕೆಎಸ್- ಭಕ್ತಿ ಗೀತೆ ಮತ್ತು ದೇಶಭಕ್ತಿ ಗೀತೆ ಪ್ರಥಮ, ಸಾನ್ವಿ ಯಂ ಅಭಿನಯ ಗೀತೆ ಪ್ರಥಮ, ಸಾನ್ವಿ -ಚಿತ್ರಕಲೆ ಪ್ರಥಮ, ಪ್ರೀತಿ ಕೆಎಸ್ – ಧಾರ್ಮಿಕ ಪಠಣ ಸಂಸ್ಕೃತ ದ್ವಿತೀಯ, ಚಿನ್ಮಯಿ- ಆಶುಭಾಷಣ ಪ್ರಥಮ, ಸಂಪ್ರೀತ್ ಕ್ಲೇ ಮಾಡಲಿಂಗ್ ದ್ವಿತೀಯ, ಅನನ್ಯ ಕಥೆ ಹೇಳುವುದು ದ್ವಿತೀಯ, ಅಮಿತ್ ಭಾಗ್ ಹಿಂದಿ ಕಂಠಪಾಠ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಹಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನದಲ್ಲಿ ಚಾಂಪಿಯನ್ ಶಿಪ್ ಕುಂಭಶ್ರೀ ವಿದ್ಯಾಸಂಸ್ಥೆಯು ಪಡೆದುಕೊಂಡಿರುತ್ತದೆ.


ಕಿರಿಯ ವಿಭಾಗ ಸಂಜಿತ್ ಆಶುಭಾಷಣ ಪ್ರಥಮ , ಪ್ರಣಿತ್ ಪಿ ಧಾರ್ಮಿಕ ಪಠಣ, ಸನಾ ಕಾರ್ಲೊ ಚಿತ್ರಕಲೆ ದ್ವಿತೀಯ, ಸುಪ್ರೀತ್ ಕ್ಲೇ ಮಾಡಲಿಂಗ್ ದ್ವಿತೀಯ, ಇಶಾಂತ್ ಕೆ ಟಿ ಇಂಗ್ಲೀಷ್ ಕಂಠಪಾಠ ತೃತೀಯ, ಅಝೀಂ ಅರೇಬಿಕ್ ಪಟ್ಟಣ ತೃತೀಯ, ಮನ್ವಿತ್ ಜಿ ಪಿ ಭಕ್ತಿಗೀತೆ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಕಿರಿಯ ವಿಭಾಗದಲ್ಲಿ ನಮ್ಮ ಶಾಲೆ ದ್ವಿತೀಯ ಚಾಂಪಿಯನ್ ಶಿಪ್ ಪಡೆದುಕೊಂಡಿದೆ. ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ, ಹಿರಿಯ ಪ್ರಾಥಮಿಕ ವಿಭಾಗದ ಉಪಮುಖ್ಯ ಶಿಕ್ಷಕಿ ಶುಭ, ಹಿರಿಯ ಪ್ರಾಥಮಿಕ ಶಿಕ್ಷಕಿ ವಾಣಿ, ಮತ್ತು ಚೈತ್ರ ಶ್ರೀ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಭಾಗವಹಿಸಿ ಮಕ್ಕಳಿಗೆ ಸಹಕರಿಸಿದರು. ಬಹುಮಾನವನ್ನು ಪಡೆದಂತಹ ಮತ್ತು ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಸಂಸ್ಥಾಪಕರಾದ ಗಿರೀಶ್ ಕೆಎಚ್ ಮತ್ತು ಸಂಚಾಲಕರಾದ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

Related posts

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

Suddi Udaya
error: Content is protected !!