ಧರ್ಮಸ್ಥಳ: ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಜನುಮ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಧರ್ಮಸ್ಥಳ ಕಾರ್ಯಕರ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ, ಧರ್ಮಸ್ಥಳ ಪಂಚಾಯತ್ ಸದಸ್ಯರಾದ ದಿನೇಶ್ ರಾವ್, ಮುರಳೀದಾಸ್, ಶಕ್ತಿಕೇಂದ್ರ ಪ್ರಮುಖ್ ಹರ್ಷಿತ್ ಜೈನ್, ವಿಕ್ರಮ್, ಸಾಮಾಜಿಕ ಜಾಲತಾಣ ಸದಸ್ಯ ಸುಹಾಸ್, ಕಾರ್ಯಕರ್ತರಾದ ಅಭಿಷೇಕ್, ಮುಖೇಶ್ ಉಪಸ್ಥಿತರಿದ್ದರು.