23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

ನಾವೂರು: ನಾವೂರು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಇದರ 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸಭೆಯು ಹರೀಶ್ ಕಾರಿಂಜ ಇವರ ಅಧ್ಯಕ್ಷತೆಯಲ್ಲಿ ಸೆ.16 ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಿತು.

25ನೇ ವರ್ಷದ ಲೆಕ್ಕಪತ್ರ ಮಂಡನೆಯ ನಂತರ 26ನೇ ವರ್ಷದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಯುವರಾಜ ಗೌಡ ಕುಂಡಡ್ಕ, ಉಪಾಧ್ಯಕ್ಷರಾಗಿ ದಿನೇಶ್ ಗೌಡ ಕುಪ್ಲೋಟ್ಟು, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನರ್ನೋಟ್ಟು, ಜೊತೆಕಾರ್ಯದರ್ಶಿಯಾಗಿ ಪ್ರವೀಣ್ ಪೂಜಾರಿ ನರ್ನೋಟ್ಟು ಹಾಗೂ ಕೋಶಾಧಿಕಾರಿಯಾಗಿ ಜಯಂತ ಕುಂಬಾರ ಪಾಂಡಿಬೆಟ್ಟು ಇವರನ್ನು ಸರ್ವನುಮತವಾಗಿ ಆರಿಸಲಾಯಿತು.

ಅ.09 ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ನಡೆಯಲಿದೆ.

Related posts

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಭಟ್ಕಳ ತಲಗೋಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಕನ್ಯಾಡಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಶಿಲಾನ್ಯಾಸ

Suddi Udaya

ಜೋಷ್ಮಾ ಲೀರಾ ಮೋನಿಸ್ ಕಾನೂನು ಪದವಿಯಲ್ಲಿ 3ನೇ ‌ರ್‍ಯಾಂಕ್

Suddi Udaya

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

Suddi Udaya

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya
error: Content is protected !!