24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

ವೇಣೂರು: ಇಲ್ಲಿಯ ಸ್ಥಳೀಯ ಮಸೀದಿಯಲ್ಲಿ ವಿಜೃಂಭಣೆಯಿಂದ ನೆಭಿ ಜನ್ಮದಿನಾಚರಣೆ ಆಚರಿಸಲಾಯಿತು.

ಖತೀಬ್ ಅಶ್ರಫ್ ಫೈಝಿ ನೇತೃತ್ವದಲ್ಲಿ ಮೌಲೂದ್ ಪರಾಯಣ, ಮಕ್ಕಳ ಮಿಲಾದ್ ಮೆರವಣಿಗೆ ಶಾಂತಿನಗರದಿಂದ ಪೆರಿಂಜೆವರೆಗೆ ನಡೆಸಲಾಯಿತು.


ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಳಿತ ಸಮಿತಿಯ ಪ್ರಮುಖರು, ಜಮಾತಿಗರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಆ.27 ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಶಾಸಕರುಗಳು ಭಾಗಿ:

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಸದಸ್ಯೆಯ ತಂಡದಿಂದ ಹಲ್ಲೆ: ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಖಂಡನೆ

Suddi Udaya
error: Content is protected !!