25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಅಧ್ಯಕ್ಷರಾಗಿ ಬಿ.ಅಬ್ದುಲ್ ರಝಾಕ್ ತೆಕ್ಕಾರು ಮತ್ತು ಗ್ರಾಮೀಣ ಅಧ್ಯಕ್ಷರಾಗಿ ತುಕಾರಾಮ ಜಿ.ಎನ್ ರೆಖ್ಯಾ ನೇಮಕಗೊಂಡಿದ್ದಾರೆ .

ಜಿಲ್ಲಾ ಅಸಂಘಟಿತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳಾಗಿ ವಿ.ಜಿ ರಾಜೇಶ್ ಭಟ್ ಸವಣಾಲು ,ನಾರಾಯಣ ಪೂಜಾರಿ ಮಚ್ಚಿನ, ಸುರೇಶ್ ಬೈರ ಲಾಯಿಲ, ಜಾರ್ಜ್‌ ಎಮ್ ವಿ ಚಿಬಿದ್ರೆ ಇವರನ್ನು ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಎಮ್ ಅಬ್ಬಾಸ್ ಅಲಿ ನೇಮಕ ಮಾಡಿದ್ದಾರೆ.

Related posts

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ:

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

Suddi Udaya

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya
error: Content is protected !!