23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

ಬೆಳ್ತಂಗಡಿ; ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ಇದರ ವಾರ್ಷಿಕ ಮಹಾಸಭೆಯು ಸೆ.16 ರಂದು ಸಿರಾಜ್ ಚಿಲಿಂಬಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಪ್ರಧಾನ ಕಾರ್ಯದರ್ಶಿ ಮುಸ್ತಫಾ ಹೆಚ್.ಎಸ್ ವರದಿ ಮಂಡಿಸಿದರು. ಶಾಕೀರ್ ಚಿಲಿಂಬಿ ಸ್ವಾಗತಿಸಿದರು. ನಂತರ ಸಂಸ್ಥೆಯ ಆಗುಹೋಗುಗಳ ಬಗ್ಗೆ ಚರ್ಚಿಸಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಯಿತು.

ಸಂಘಟನೆಯ 2024-25 ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಅಧ್ಯಕ್ಷರಾಗಿ ಅಸ್ಲಂ ನೇರಳಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಆರಿಸ್ ಶಾಫಿ, ಕೋಶಾಧಿಕಾರಿಯಾಗಿ ಸಾದಿಕ್ ದರ್ಕಾಸ್, ಉಪಾಧ್ಯಕ್ಷರಾಗಿ ಝಹೀರ್ ಬಿನಾ ಮತ್ತು ಪಯಾಝ್ ಸಬರಬೈಲ್, ಸಹ ಕಾರ್ಯದರ್ಶಿಗಳಾಗಿ ರಿಯಾಝ್ ಮುನ್ಕೂರ್ ಮತ್ತು ಆಶಿಕ್ ಚಿಲಿಂಬಿ, ಗೌರವ ಸಲಹೆಗಾರರಾಗಿ ಸಮದ್ ಚಮ್ಮು, ಇಲ್ಯಾಸ್ ಚಿಲಿಂಬಿ ಮತ್ತು ಶಾಕೀರ್ ಚಿಲಿಂಬಿ ಇವರನ್ನು ಆಯ್ಕೆಮಾಡಲಾಯಿತು.


ಸಂಸ್ಥೆಯ ಸಪ್ಲೈ ಗ್ರೂಪಿನ ಜವಾಬ್ಧಾರಿಯನ್ನು ಇರ್ಷಾದ್ ಎಂ ಹೆಚ್ ಕಿನ್ನಿಗೋಳಿ ರವರಿಗೆ ನೀಡಲಾಯಿತು. ಸಭೆಯಲ್ಲಿ ಸುಮಾರು 40ರಷ್ಟು ಸದಸ್ಯರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya

ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ

Suddi Udaya

ಮಾ 11: ಶ್ರೀ ಜನಾರ್ದನ ದೇವರ ಬ್ರಹ್ಮಕಲಶೋತ್ಸವ ದಿನ ಉಜಿರೆಯಲ್ಲಿ ನಡೆಯಲಿದೆ ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ”

Suddi Udaya
error: Content is protected !!