25.7 C
ಪುತ್ತೂರು, ಬೆಳ್ತಂಗಡಿ
May 19, 2025
ಧಾರ್ಮಿಕ

ಇತಿಹಾಸ ಪ್ರಸಿದ್ಧ ದೇವನಾರಿ ಅರ್ಧ ನಾರೀಶ್ವರ ದೇವಸ್ಥಾನಕ್ಕೆ ಆಡಳಿತ ಅಧಿಕಾರಿಯಿಂದ ಅಧಿಕಾರ ಸ್ವೀಕಾರ

ಇಂದಬೆಟ್ಟು :ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರ ಅವಧಿ ಮುಕ್ತಾಯಗೊಂಡಿದ್ದು, ಸರ್ಕಾರದಿಂದ ನೇಮಕಗೊಂಡ ಆಡಳಿತ ಅಧಿಕಾರಿಯಾದ ಇಂದಬೆಟ್ಟು ಗ್ರಾಮ ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ಇಂದು ಆಡಳಿತ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಂಜೀವ ಗೌಡ ಮನ್ನಡ್ಕ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಆನಂದ್ ಭಟ್, ಸಂತೋಷ್ ಉಂಬೆಜೆ, ರಾಜಶೇಖರ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

-75 ವರ್ಷದ ಇತಿಹಾಸ ಇರುವ ಕೊಯ್ಯೂರು ಪುರುಷರ ರಾಶಿಪೂಜೆ -7 ಮಂದಿ ಹಿರಿಯ ಪುರುಷರ ಕಲಾವಿದರಿಗೆ ಸನ್ಮಾನ, -ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಕಬ್ಬಿಣದ ಟೇಬಲ್ ಹಾಗೂ 50 ಪ್ಲಾಸ್ಟಿಕ್ ಕುರ್ಚಿ ಗಳ ಕೊಡುಗೆ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!