25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

ಕಾಯರ್ತಡ್ಕ: ಯಂತ್ರದ ಮೂಲಕ ರಬ್ಬರ್ ತೋಟದ ಕಳೆ ತೆಗೆಯುತ್ತಿದ್ದಾಗ ರಬ್ಬರ್ ಮರಕ್ಕೆ ಕಪ್ ಸಿಲುಕಿಸುವ ರಿಂಗ್ ಎದೆಗೆ ಬಡಿದು ಗಂಭೀರ ಗಾಯಗೊಂಡ ಹಾರಿತ್ತಕಜೆ ನಿವಾಸಿ ಕೊರಗಪ್ಪ ಗೌಡ (56) ಎಂಬವರು ಮೃತಪಟ್ಟ ಘಟನೆ ಸೆ.17ರಂದು ಬೆಳಗ್ಗೆ, ನಡೆದಿದೆ.

ಬೈದಿಕಜೆ ಎಂಬಲ್ಲಿ ರಬ್ಬರ್ ತೋಟದ ಕಳೆ ತೆರವುಗೊಳಿಸುತ್ತಿದ್ದಾಗ ಈ ಘಟನೆ ನಡೆದಿದೆ. ಕಳೆ ತೆಗೆಯುವ ಯಂತ್ರಕ್ಕೆ ಸಿಕ್ಕಿದ ಕಬ್ಬಿಣದ ಸರಿಗೆಯ ರಿಂಗ್ ವೇಗವಾಗಿ ಎದೆಗೆ ಬಡಿದು ಆಳವಾದ ಗಾಯವಾಗಿತ್ತು. ತಕ್ಷಣ ಆಸ್ಪತ್ರೆಗೆ ಸಾಗಿಸುವ ಪ್ರಯತ್ನವನ್ನು ಸ್ಥಳೀಯರು ಮಾಡಿದರೂ, ದಾರಿಮಧ್ಯೆ ಕೊನೆಯುಸಿರೆಳೆದರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಪತ್ನಿ ಲಲಿತಾ, ಮಕ್ಕಳಾದ ಹರ್ಷಿತ್, ಪ್ರವೀಣ್‌ರನ್ನು ಅಗಲಿದ್ದಾರೆ.

Related posts

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya

ತೆಕ್ಕಾರು ಪರಿಸರದ ಹಲವು ಮನೆಗಳಲ್ಲಿ ಕಳ್ಳತನ: ಲಕ್ಷಾಂತರ ರೂ. ನಗ-ನಗದು ಕಳವು

Suddi Udaya

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya
error: Content is protected !!