ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

ಕೊಯ್ಯೂರು : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ ಕೊಯ್ಯೂರು ಸರಕಾರಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಜರುಗಿತು.
ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದಯಾಮಣಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.


ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ,ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಉಪನಿರ್ದೇಶಕರ ಕಚೇರಿ ಭುವನೇಶ್ ಜೆ, ಬೆಳ್ತಂಗಡಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಮೋಹನ್ ವೇದಿಕೆಯಲ್ಲಿ ಉಪಸ್ಥಿತರಿದ್ದು ವಿಧ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಂದ್ಯಾಟದಲ್ಲಿ ಭಾಗವಹಿಸುವ ಅವಶ್ಯಕತೆಗಳ ಬಗ್ಗೆ ಮಾತನಾಡಿದರು.


ಬೆಳ್ತಂಗಡಿ, ಕೊಯ್ಯೂರು, ಧರ್ಮಸ್ಥಳ, ಪೂಂಜಾಲಕಟ್ಟೆ, ಶ್ರೀರಾಮ ಸುಲ್ಕೇರಿ, ಗೇರುಕಟ್ಟೆ, ನಾವೂರು, ಬದನಾಜೆ,ವೇಣೂರು, ಮೊರಾರ್ಜಿಮಚ್ಚಿನಾ,ಬೆಳಾಲು,ವಿವೇಕಾನಂದ ಮುಂಡಾಜೆ ಪ್ರೌಢಶಾಲಾ 8 ಬಾಲಕ, 8ಬಾಲಕಿಯರ ತಂಡದ ವಿಧ್ಯಾರ್ಥಿಗಳು ಭಾಗವಹಿಸಿದರು. ದೈಹಿಕ ಶಿಕ್ಷಣ ಶಿಕ್ಷಕರು, ಮಕ್ಕಳ ಪೋಷಕರು ಭಾಗವಹಿಸಿದರು.ಕೊಯ್ಯೂರು ಸರಕಾರಿ ಪ್ರೌಢ ಶಾಲೆ ನೇತೃತ್ವ ವಹಿಸಿದ್ದರು.

Related posts

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya
error: Content is protected !!