25.1 C
ಪುತ್ತೂರು, ಬೆಳ್ತಂಗಡಿ
June 15, 2025
Uncategorized

ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಜನುಮ‌ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಧರ್ಮಸ್ಥಳ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

ಧರ್ಮಸ್ಥಳ: ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಜನುಮ‌ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಧರ್ಮಸ್ಥಳ ಕಾರ್ಯಕರ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ‌ ಅಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ, ಧರ್ಮಸ್ಥಳ ಪಂಚಾಯತ್ ಸದಸ್ಯರಾದ ದಿನೇಶ್ ರಾವ್, ಮುರಳೀದಾಸ್, ಶಕ್ತಿಕೇಂದ್ರ ಪ್ರಮುಖ್ ಹರ್ಷಿತ್ ಜೈನ್, ವಿಕ್ರಮ್, ಸಾಮಾಜಿಕ ಜಾಲತಾಣ ಸದಸ್ಯ ಸುಹಾಸ್, ಕಾರ್ಯಕರ್ತರಾದ ಅಭಿಷೇಕ್, ಮುಖೇಶ್ ಉಪಸ್ಥಿತರಿದ್ದರು.

Related posts

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿಸಿದ ರಕ್ಷಿತ್ ಶಿವರಾಂ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಹಾಗೂ ಆಧಾರ್ ಕಾರ್ಡ್ ನೋಂದಣಿ , ತಿದ್ದುಪಡಿ ಶಿಬಿರ

Suddi Udaya
error: Content is protected !!