ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ by Suddi UdayaSeptember 17, 2024September 17, 2024 Share0 ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಇವರು ಆಯ್ಕೆಯಾದರು. ಕೆ ಪಿ ಸಿ ಸಿ ಅಸಂಘಟಿತ ಕಾರ್ಮಿಕ ಘಟಕ ರಾಜ್ಯಾಧ್ಯಕ್ಷ ಬಿ ಯಸ್ ಮಂಜುನಾಥ ಇವರ ನಿರ್ದೇಶನದ ಮೇರೆಗೆ ಆಯ್ಕೆಗೊಂಡರು Share this:PostPrintEmailTweetWhatsApp