23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ (45ವ) ರವರು ಸೆ.17ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಧರ್ಮಸ್ಥಳದಲ್ಲಿ ವ್ಯಾಪಾರಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದು, ಕೊಡುಗೈ ದಾನಿಯಾಗಿದ್ದರು.

ಮೃತರು ಪತ್ನಿ ವಿನುತಾ, ಇಬ್ಬರು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಪವ‌ರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಅದೃಷ್ಟವಂತ ಯೋಜನೆಯಲ್ಲಿ ಗ್ರಾಹಕರು ಪಡೆದರು ದ್ವಿಚಕ್ರ ವಾಹನ ಡ್ಯಾನ್ಸ್ ಟು ಡ್ಯಾನ್ಸ್ ಆನ್ ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

Suddi Udaya
error: Content is protected !!