ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ವೇಣೂರು: ಇಲ್ಲಿಯ ಸ್ಥಳೀಯ ಮಸೀದಿಯಲ್ಲಿ ವಿಜೃಂಭಣೆಯಿಂದ ನೆಭಿ ಜನ್ಮದಿನಾಚರಣೆ ಆಚರಿಸಲಾಯಿತು.

ಖತೀಬ್ ಅಶ್ರಫ್ ಫೈಝಿ ನೇತೃತ್ವದಲ್ಲಿ ಮೌಲೂದ್ ಪರಾಯಣ, ಮಕ್ಕಳ ಮಿಲಾದ್ ಮೆರವಣಿಗೆ ಶಾಂತಿನಗರದಿಂದ ಪೆರಿಂಜೆವರೆಗೆ ನಡೆಸಲಾಯಿತು.


ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಳಿತ ಸಮಿತಿಯ ಪ್ರಮುಖರು, ಜಮಾತಿಗರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Leave a Comment

error: Content is protected !!