July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

ವೇಣೂರು: ಇಲ್ಲಿಯ ಸ್ಥಳೀಯ ಮಸೀದಿಯಲ್ಲಿ ವಿಜೃಂಭಣೆಯಿಂದ ನೆಭಿ ಜನ್ಮದಿನಾಚರಣೆ ಆಚರಿಸಲಾಯಿತು.

ಖತೀಬ್ ಅಶ್ರಫ್ ಫೈಝಿ ನೇತೃತ್ವದಲ್ಲಿ ಮೌಲೂದ್ ಪರಾಯಣ, ಮಕ್ಕಳ ಮಿಲಾದ್ ಮೆರವಣಿಗೆ ಶಾಂತಿನಗರದಿಂದ ಪೆರಿಂಜೆವರೆಗೆ ನಡೆಸಲಾಯಿತು.


ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಳಿತ ಸಮಿತಿಯ ಪ್ರಮುಖರು, ಜಮಾತಿಗರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಕರ್ನಾಟಕ ರಾಜ್ಯ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ಮೈಸೂರು ಜಿಲ್ಲಾ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸ್ಪರ್ಧೆಯಲ್ಲಿ ಎಸ್ ಡಿ ಎಮ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!