September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

ವೇಣೂರು: ಇಲ್ಲಿಯ ಸ್ಥಳೀಯ ಮಸೀದಿಯಲ್ಲಿ ವಿಜೃಂಭಣೆಯಿಂದ ನೆಭಿ ಜನ್ಮದಿನಾಚರಣೆ ಆಚರಿಸಲಾಯಿತು.

ಖತೀಬ್ ಅಶ್ರಫ್ ಫೈಝಿ ನೇತೃತ್ವದಲ್ಲಿ ಮೌಲೂದ್ ಪರಾಯಣ, ಮಕ್ಕಳ ಮಿಲಾದ್ ಮೆರವಣಿಗೆ ಶಾಂತಿನಗರದಿಂದ ಪೆರಿಂಜೆವರೆಗೆ ನಡೆಸಲಾಯಿತು.


ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಳಿತ ಸಮಿತಿಯ ಪ್ರಮುಖರು, ಜಮಾತಿಗರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

Suddi Udaya

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಲಿಪ ಪ್ರಸಾದ ಸಂಸ್ಮರಣೆ ಸರಣಿ ಕಾರ್ಯಕ್ರಮ : ಕಾನರ್ಪ ಉಮೇಶ ಆಚಾರ್ಯರಿಗೆ ಸನ್ಮಾನ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya
error: Content is protected !!