27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಅಧ್ಯಕ್ಷರಾಗಿ ಬಿ.ಅಬ್ದುಲ್ ರಝಾಕ್ ತೆಕ್ಕಾರು ಮತ್ತು ಗ್ರಾಮೀಣ ಅಧ್ಯಕ್ಷರಾಗಿ ತುಕಾರಾಮ ಜಿ.ಎನ್ ರೆಖ್ಯಾ ನೇಮಕಗೊಂಡಿದ್ದಾರೆ .

ಜಿಲ್ಲಾ ಅಸಂಘಟಿತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳಾಗಿ ವಿ.ಜಿ ರಾಜೇಶ್ ಭಟ್ ಸವಣಾಲು ,ನಾರಾಯಣ ಪೂಜಾರಿ ಮಚ್ಚಿನ, ಸುರೇಶ್ ಬೈರ ಲಾಯಿಲ, ಜಾರ್ಜ್‌ ಎಮ್ ವಿ ಚಿಬಿದ್ರೆ ಇವರನ್ನು ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಎಮ್ ಅಬ್ಬಾಸ್ ಅಲಿ ನೇಮಕ ಮಾಡಿದ್ದಾರೆ.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಕೆ.ಎಮ್.ಜೆ ಗುರುವಾಯನಕೆರೆ ಸರ್ಕಲ್ ಮಾಸಿಕ ಸಭೆ: ರಾಜ್ಯ ಕೌನ್ಸಿಲರ್ ಗಳಾಗಿ ಆಯ್ಕೆಯಾದ ಅಬ್ಬೋನು ಮದ್ದಡ್ಕ, ಉಮ್ಮರ್ ಮಾಸ್ಟರ್ ಗೆ ಗೌರವಾರ್ಪಣೆ.

Suddi Udaya

* ಸೌತಡ್ಕ ದೇವಸ್ಥಾನದದಲ್ಲಿ 24,586 ಕೆ.ಜಿ. ಗಂಟೆ ಹಗರಣ ಆಗಿರುವ ಸಂಶಯವಿದೆ. * ಸವಿಸ್ತಾರ ತನಿಖೆಯನ್ನು ಕೈಗೊಳ್ಳಬಹುದು ಹಿಂದಿನ ತನಿಖಾ ವರದಿಯಲ್ಲಿ ಉಲ್ಲೇಖ. *ಮರು ತನಿಖೆಗೆ ಫೆ.20ರಂದು ಜಿಲ್ಲಾಧಿಕಾರಿಗಳ ಆದೇಶ * ಪತ್ರಿಕಾಗೋಷ್ಠಿಯಲ್ಲಿ ಪ್ರಶಾಂತ್ ಪೂವಾಜೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

Suddi Udaya
error: Content is protected !!