22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಅಧ್ಯಕ್ಷರಾಗಿ ಬಿ.ಅಬ್ದುಲ್ ರಝಾಕ್ ತೆಕ್ಕಾರು ಮತ್ತು ಗ್ರಾಮೀಣ ಅಧ್ಯಕ್ಷರಾಗಿ ತುಕಾರಾಮ ಜಿ.ಎನ್ ರೆಖ್ಯಾ ನೇಮಕಗೊಂಡಿದ್ದಾರೆ .

ಜಿಲ್ಲಾ ಅಸಂಘಟಿತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳಾಗಿ ವಿ.ಜಿ ರಾಜೇಶ್ ಭಟ್ ಸವಣಾಲು ,ನಾರಾಯಣ ಪೂಜಾರಿ ಮಚ್ಚಿನ, ಸುರೇಶ್ ಬೈರ ಲಾಯಿಲ, ಜಾರ್ಜ್‌ ಎಮ್ ವಿ ಚಿಬಿದ್ರೆ ಇವರನ್ನು ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಎಮ್ ಅಬ್ಬಾಸ್ ಅಲಿ ನೇಮಕ ಮಾಡಿದ್ದಾರೆ.

Related posts

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಶಿವಗಿರಿಯಾತ್ರೆಯಲ್ಲಿ ಗೆಜ್ಜೆಗಿರಿಯ ಪ್ರಮುಖರು

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

Suddi Udaya

ಧರ್ಮಸ್ಥಳ: ಅಪರಿಚಿತ ಮಹಿಳೆ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

Suddi Udaya
error: Content is protected !!