September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

ಬೆಳ್ತಂಗಡಿ; ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ಇದರ ವಾರ್ಷಿಕ ಮಹಾಸಭೆಯು ಸೆ.16 ರಂದು ಸಿರಾಜ್ ಚಿಲಿಂಬಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಪ್ರಧಾನ ಕಾರ್ಯದರ್ಶಿ ಮುಸ್ತಫಾ ಹೆಚ್.ಎಸ್ ವರದಿ ಮಂಡಿಸಿದರು. ಶಾಕೀರ್ ಚಿಲಿಂಬಿ ಸ್ವಾಗತಿಸಿದರು. ನಂತರ ಸಂಸ್ಥೆಯ ಆಗುಹೋಗುಗಳ ಬಗ್ಗೆ ಚರ್ಚಿಸಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಯಿತು.

ಸಂಘಟನೆಯ 2024-25 ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಅಧ್ಯಕ್ಷರಾಗಿ ಅಸ್ಲಂ ನೇರಳಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಆರಿಸ್ ಶಾಫಿ, ಕೋಶಾಧಿಕಾರಿಯಾಗಿ ಸಾದಿಕ್ ದರ್ಕಾಸ್, ಉಪಾಧ್ಯಕ್ಷರಾಗಿ ಝಹೀರ್ ಬಿನಾ ಮತ್ತು ಪಯಾಝ್ ಸಬರಬೈಲ್, ಸಹ ಕಾರ್ಯದರ್ಶಿಗಳಾಗಿ ರಿಯಾಝ್ ಮುನ್ಕೂರ್ ಮತ್ತು ಆಶಿಕ್ ಚಿಲಿಂಬಿ, ಗೌರವ ಸಲಹೆಗಾರರಾಗಿ ಸಮದ್ ಚಮ್ಮು, ಇಲ್ಯಾಸ್ ಚಿಲಿಂಬಿ ಮತ್ತು ಶಾಕೀರ್ ಚಿಲಿಂಬಿ ಇವರನ್ನು ಆಯ್ಕೆಮಾಡಲಾಯಿತು.


ಸಂಸ್ಥೆಯ ಸಪ್ಲೈ ಗ್ರೂಪಿನ ಜವಾಬ್ಧಾರಿಯನ್ನು ಇರ್ಷಾದ್ ಎಂ ಹೆಚ್ ಕಿನ್ನಿಗೋಳಿ ರವರಿಗೆ ನೀಡಲಾಯಿತು. ಸಭೆಯಲ್ಲಿ ಸುಮಾರು 40ರಷ್ಟು ಸದಸ್ಯರು ಭಾಗವಹಿಸಿದ್ದರು.

Related posts

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯ ಬಂಧನ

Suddi Udaya

ಎಸ್‌ಐಆ‌ರ್ ಆ.17 ರವರೆಗೆ ವಿಸ್ತರಣೆ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya

ನಾಳೆ( ಮೇ 20): ದೇಶಾದ್ಯಂತ  ಮೆಡಿಕಲ್ ಶಾಪ್‌ಗಳು ಬಂದ್

Suddi Udaya

6300 ಕಿ.ಮೀ. ಕಾರು ಚಾಲನೆ ಮಾಡಿ ಚಾರ್‌ಧಾಮ ಯಾತ್ರೆ ಪೂರ್ಣಗೊಳಿಸಿದ ಬೆಳ್ತಂಗಡಿಯ ರತೀಶ್–ಪ್ರೀತಿ ರಾವ್ ಉದ್ಯಮಿ ದಂಪತಿ

Suddi Udaya
error: Content is protected !!