22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

ಬೆಳ್ತಂಗಡಿ; ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ಇದರ ವಾರ್ಷಿಕ ಮಹಾಸಭೆಯು ಸೆ.16 ರಂದು ಸಿರಾಜ್ ಚಿಲಿಂಬಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಪ್ರಧಾನ ಕಾರ್ಯದರ್ಶಿ ಮುಸ್ತಫಾ ಹೆಚ್.ಎಸ್ ವರದಿ ಮಂಡಿಸಿದರು. ಶಾಕೀರ್ ಚಿಲಿಂಬಿ ಸ್ವಾಗತಿಸಿದರು. ನಂತರ ಸಂಸ್ಥೆಯ ಆಗುಹೋಗುಗಳ ಬಗ್ಗೆ ಚರ್ಚಿಸಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಯಿತು.

ಸಂಘಟನೆಯ 2024-25 ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಅಧ್ಯಕ್ಷರಾಗಿ ಅಸ್ಲಂ ನೇರಳಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಆರಿಸ್ ಶಾಫಿ, ಕೋಶಾಧಿಕಾರಿಯಾಗಿ ಸಾದಿಕ್ ದರ್ಕಾಸ್, ಉಪಾಧ್ಯಕ್ಷರಾಗಿ ಝಹೀರ್ ಬಿನಾ ಮತ್ತು ಪಯಾಝ್ ಸಬರಬೈಲ್, ಸಹ ಕಾರ್ಯದರ್ಶಿಗಳಾಗಿ ರಿಯಾಝ್ ಮುನ್ಕೂರ್ ಮತ್ತು ಆಶಿಕ್ ಚಿಲಿಂಬಿ, ಗೌರವ ಸಲಹೆಗಾರರಾಗಿ ಸಮದ್ ಚಮ್ಮು, ಇಲ್ಯಾಸ್ ಚಿಲಿಂಬಿ ಮತ್ತು ಶಾಕೀರ್ ಚಿಲಿಂಬಿ ಇವರನ್ನು ಆಯ್ಕೆಮಾಡಲಾಯಿತು.


ಸಂಸ್ಥೆಯ ಸಪ್ಲೈ ಗ್ರೂಪಿನ ಜವಾಬ್ಧಾರಿಯನ್ನು ಇರ್ಷಾದ್ ಎಂ ಹೆಚ್ ಕಿನ್ನಿಗೋಳಿ ರವರಿಗೆ ನೀಡಲಾಯಿತು. ಸಭೆಯಲ್ಲಿ ಸುಮಾರು 40ರಷ್ಟು ಸದಸ್ಯರು ಭಾಗವಹಿಸಿದ್ದರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya

ಮರಿಯಾಂಬಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ದಯಾ ವಿಶೇಷ ಮಕ್ಕಳ ಪಾಲನ ಕೇಂದ್ರ ವಿಮುಕ್ತಿಯಲ್ಲಿ “ಪವರ್ ಆನ್” ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya
error: Content is protected !!