April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿಯ ೨೦೨೩ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದ್ದು ಪ್ರತಿಷ್ಠಿತ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ತೆಂಕುತಿಟ್ಟಿನ ಪ್ರಸಾಧನ ಕಲಾವಿದ ಮತ್ತು ವೇಷಧಾರಿಯಾದ ದಿವಾಕರ್ ದಾಸ್ ಕಾವಳಕಟ್ಟೆ ಅವರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆಯವರನ್ನು ಉಜಿರೆ ಶ್ರೀ ಮಾತಾ ಆರ್ಟ್ಸ್ ಇದರ ಮಾಲಕ ಗುರುಪ್ರಸಾದ್ ಇವರ ಮನೆಯಲ್ಲಿ ಸೆ.15ರಂದು ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಗುರುಪ್ರಸಾದ್ ರವರ ಮನೆಯವರು, ದಿವಾಕರ್ ದಾಸ್ ರವರ ಪತ್ನಿ ಹಾಗೂ ಚಿಕ್ಕಮೇಳದವರು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya
error: Content is protected !!