ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿಯ ೨೦೨೩ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದ್ದು ಪ್ರತಿಷ್ಠಿತ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ತೆಂಕುತಿಟ್ಟಿನ ಪ್ರಸಾಧನ ಕಲಾವಿದ ಮತ್ತು ವೇಷಧಾರಿಯಾದ ದಿವಾಕರ್ ದಾಸ್ ಕಾವಳಕಟ್ಟೆ ಅವರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆಯವರನ್ನು ಉಜಿರೆ ಶ್ರೀ ಮಾತಾ ಆರ್ಟ್ಸ್ ಇದರ ಮಾಲಕ ಗುರುಪ್ರಸಾದ್ ಇವರ ಮನೆಯಲ್ಲಿ ಸೆ.15ರಂದು ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಗುರುಪ್ರಸಾದ್ ರವರ ಮನೆಯವರು, ದಿವಾಕರ್ ದಾಸ್ ರವರ ಪತ್ನಿ ಹಾಗೂ ಚಿಕ್ಕಮೇಳದವರು ಉಪಸ್ಥಿತರಿದ್ದರು.

Related posts

ಉಜಿರೆ: ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya

ಎಸ್.ಡಿ.ಎಂ ಪ.ಪೂ‌ ಕಾಲೇಜಿನ‌ ಕನ್ನಡ ಸಂಘ ಉದ್ಘಾಟನೆ

Suddi Udaya

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya
error: Content is protected !!