27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

ನಡ ಗ್ರಾಮದ ಗಡಾಯಿಕಲ್ಲು ಬಳಿ ಗ್ರಾಮ ಪಂಚಾಯತ್ ಲಾಯಿಲ ಮತ್ತು ಗ್ರಾಮ ಪಂಚಾಯತ್ ನಡ ವತಿಯಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಗಿದ್ದು ಸದ್ರಿ ಸ್ವಚ್ಛತಾ ಸೇವಾ ಕಾರ್ಯಕ್ರಮಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಉಪಸ್ಥಿತರಿದ್ದು ಸ್ಪಚತೆಯೇ ಸೇವೆ ಯ ಧ್ಯೇಯೋದ್ದೇಶದ ಬಗ್ಗೆ ಮತ್ತು ಸ್ವಚ್ಚತಾ ಸಿಬ್ಬಂದಿಗಳಿಗೆ ಸಿಗಬೇಕಾದ ಸೌಕರ್ಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಎಂ. ವಹಿಸಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಜನ ಪ್ರತಿನಿಧಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು, ತಾಲೂಕು ಸಂಯೋಜಕರಾದ ಜಯಾನಂದ, ಅರಣ್ಯ ಇಲಾಖಾ ಸಿಬ್ಬಂಧಿಗಳು, ಆಶಾ ಕಾರ್ಯಕರ್ತೆಯರು, ಸ್ವಚ್ಚತಾ ಕಾರ್ಮಿಕ ರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ಫೆ.13: ಹತ್ಯಡ್ಕ ಪ್ರಾ.ಕೃ.ಪ. ಸ. ಸಂಘದಲ್ಲಿ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya

ಬಾರ್ಯ ಮಂಡಲದ ಹಿಂದೂ ಸಂಗಮ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya
error: Content is protected !!