38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

ಧರ್ಮಸ್ಥಳ ಗ್ರಾಮ ಪಂಚಾಯಿತಿನಲ್ಲಿ ಸ್ವಚ್ಛತಾ ಹೀ ಸೇವಾ 2024 ಕಾರ್ಯಕ್ರಮವನ್ನು ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರವರು ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯಿತಿ ಅಧ್ಯಕ್ಷ ಶ್ರೀಮತಿ ವಿಮಲಾ, ಉಪಾಧ್ಯಕ್ಷ ಪಿ ಶ್ರೀನಿವಾಸರಾವ್, ಎಸ್ ಡಿ ಎಂ ಕಾಲೇಜು ರಾಷ್ಟ್ರೀಯ ಸೇವಾ ವಿಭಾಗದ ಅಧಿಕಾರಿ ಮಹೇಶ್ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನ ಮ್ಯಾನೇಜರ್ ಲಕ್ಷ್ಮೀನಾರಾಯಣರಾವ್, ಧರ್ಮಸ್ಥಳ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರೀತಮ್, ಎಸ್‌ಡಿಎಂ ಕಾಲೇಜ್ ಪ್ರೊಫೆಸರ್ ಶ್ರೀಮತಿ ದೀಪ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್, ಪಂಚಾಯತ್ ಸದಸ್ಯರಾದ ಸುಧಾಕರ್, ಲೆಕ್ಕಸಹಾಯಕರಾದ ಶ್ರೀಮತಿ ಪ್ರಮೀಳಾ, ದೇವಸ್ಥಾನದ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ರಾಷ್ಟ್ರೀಯ ಸೇವಾ ವಿಭಾಗದ ವಿದ್ಯಾರ್ಥಿಗಳು, ಊರವರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಿಡ್ಲೆ 18ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ: ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ : ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದಲ್ಲಿ ಗುರುತಿಸ್ಪಟ್ಟ ಕಾಲೇಜು ಎಕ್ಸೆಲ್

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಚಾರ್ಮಾಡಿ ಪಂಚಾಯತ್ ನಲ್ಲಿ ಉಚಿತ ದಂತ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!