30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

ಧರ್ಮಸ್ಥಳ ಗ್ರಾಮ ಪಂಚಾಯಿತಿನಲ್ಲಿ ಸ್ವಚ್ಛತಾ ಹೀ ಸೇವಾ 2024 ಕಾರ್ಯಕ್ರಮವನ್ನು ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರವರು ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯಿತಿ ಅಧ್ಯಕ್ಷ ಶ್ರೀಮತಿ ವಿಮಲಾ, ಉಪಾಧ್ಯಕ್ಷ ಪಿ ಶ್ರೀನಿವಾಸರಾವ್, ಎಸ್ ಡಿ ಎಂ ಕಾಲೇಜು ರಾಷ್ಟ್ರೀಯ ಸೇವಾ ವಿಭಾಗದ ಅಧಿಕಾರಿ ಮಹೇಶ್ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನ ಮ್ಯಾನೇಜರ್ ಲಕ್ಷ್ಮೀನಾರಾಯಣರಾವ್, ಧರ್ಮಸ್ಥಳ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರೀತಮ್, ಎಸ್‌ಡಿಎಂ ಕಾಲೇಜ್ ಪ್ರೊಫೆಸರ್ ಶ್ರೀಮತಿ ದೀಪ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್, ಪಂಚಾಯತ್ ಸದಸ್ಯರಾದ ಸುಧಾಕರ್, ಲೆಕ್ಕಸಹಾಯಕರಾದ ಶ್ರೀಮತಿ ಪ್ರಮೀಳಾ, ದೇವಸ್ಥಾನದ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ರಾಷ್ಟ್ರೀಯ ಸೇವಾ ವಿಭಾಗದ ವಿದ್ಯಾರ್ಥಿಗಳು, ಊರವರು ಉಪಸ್ಥಿತರಿದ್ದರು.

Related posts

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya

ನಾವೂರು: ಸುಳ್ಯೋಡಿ ಸ.ಕಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya
error: Content is protected !!