September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

ದ.ಕ.ಜಿ. ಪಂ. ಹಿರಿಯ ಪ್ರಾಥಮಿಕ ಕೊಡಿಯಾಲಬೈಲು ಶಾಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆಯು ಮಾರ್ಗದರ್ಶಿ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು.


ಹಿರಿಯ ಗ್ರಾಮ ಸಂಪನ್ಮೂಲ ವ್ಯಕ್ತಿ ಲೀಲಾವತಿ ಎಸ್ ರವರು ಪ್ರಾಸ್ತಾವಿಕ ಮಾತನಾಡಿದರು. ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ವಿದ್ಯಾಶ್ರೀ. ಜಿ, ಶ್ರೀಮತಿ ಈಶ್ವರಿಯವರು ಅನುದಾನದ ಬಿಡುಗಡೆ, ಖರ್ಚಿನ ಪಟ್ಟಿಯನ್ನು ಸಭೆಗೆ ಮಂಡಿಸಿದರು.
ಸಭೆಯಲ್ಲಿ ಶಾಲಾ ಅನುದಾನದ, ಮೂಲಭೂತ ಸೌಕರ್ಯಗಳಾದ ಕಟ್ಟಡ ದುರಸ್ತಿ, ಶಿಕ್ಷಕರ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.


ಮಾರ್ಗದರ್ಶಿ ಅಧಿಕಾರಿ ಹೇಮಚಂದ್ರ, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಗ್ರಾ. ಪಂ ಅಧ್ಯಕ್ಷರು ಶ್ರೀಮತಿ ರತ್ನಾವತಿ, ಸಿ.ಆರ್.ಪಿ ಶಿಕ್ಷಣ ಇಲಾಖೆ ಪ್ರಶಾಂತ್ ಪೂಜಾರಿ, ಶಾಲಾ ಎಸ್.ಡಿ,.ಎಂ.ಸಿ ಅಧ್ಯಕ್ಷರು ರಾಘವೇಂದ್ರ ಪಟವರ್ಧನ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಫಿಲೋಮಿನಾ, ಶಾಲಾ ನಾಯಕ ಹಂಶಿತ್, ಹಾಗೂ ಪೋಷಕರು ಉಪಸ್ಥಿತರಿದ್ದರು.
ಸಭೆಯು ನಾಡಗೀತೆಯೊಂದಿಗೆ ಸಭೆ ಪ್ರಾರಂಭವಾಗಿ ಶಾಲಾ ಮುಖ್ಯ ಶಿಕ್ಷಕಿಯವರು ಸ್ವಾಗತಿಸಿ, ವಂದಿಸಿದರು.

Related posts

ಶಿರ್ಲಾಲು: ಜಿನ್ನಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

Suddi Udaya

ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಪಾದಾಚಾರಿಗೆ ಡಿಕ್ಕಿ ಹೊಡೆದ ಕೆ.ಎಸ್.ಆರ್.ಟಿ.ಸಿ ಬಸ್

Suddi Udaya
error: Content is protected !!