July 23, 2026
Uncategorized

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ : ಸೆ.17 ಪ್ರಧಾನಿ ನರೇಂದ್ರ ಮೋದಿಜೀಯವರ 74ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮೋದಿಜೀಯವರ ಆಯುರಾರೋಗ್ಯ, ಇಷ್ಟಾರ್ಥ ನೆರವೇರಲೆಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರಲ್ಲಿ ಪ್ರಾರ್ಥಿಸಲಾಯಿತು.

Related posts

ನವದೆಹಲಿಯಲ್ಲಿ ನಡೆಯಲಿರುವ ಜಲ್ ಮಹೋತ್ಸವಕ್ಕೆ ತಣ್ಣೀರುಪಂತದ ಸವಿತಾರಿಗೆ ವಿಶೇಷ ಆಹ್ವಾನ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಬೆಳ್ಳಿ ರಥೋತ್ಸವ

Suddi Udaya

ಆಷಾಡ ಪ್ರಯುಕ್ತ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಸಂಸ್ಥೆಯಿಂದ ವಿಶೇಷ ಕೊಡುಗೆ: ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ : ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

Suddi Udaya

ಬ್ರೈಟ್ ಹೊರೈಝನ್ ಅಂತರರಾಷ್ಟ್ರೀಯ ಶಾಲೆಯಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya
error: Content is protected !!