24.4 C
ಪುತ್ತೂರು, ಬೆಳ್ತಂಗಡಿ
May 20, 2025
ಧಾರ್ಮಿಕ

ಇತಿಹಾಸ ಪ್ರಸಿದ್ಧ ದೇವನಾರಿ ಅರ್ಧ ನಾರೀಶ್ವರ ದೇವಸ್ಥಾನಕ್ಕೆ ಆಡಳಿತ ಅಧಿಕಾರಿಯಿಂದ ಅಧಿಕಾರ ಸ್ವೀಕಾರ

ಇಂದಬೆಟ್ಟು :ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರ ಅವಧಿ ಮುಕ್ತಾಯಗೊಂಡಿದ್ದು, ಸರ್ಕಾರದಿಂದ ನೇಮಕಗೊಂಡ ಆಡಳಿತ ಅಧಿಕಾರಿಯಾದ ಇಂದಬೆಟ್ಟು ಗ್ರಾಮ ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ಇಂದು ಆಡಳಿತ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಂಜೀವ ಗೌಡ ಮನ್ನಡ್ಕ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಆನಂದ್ ಭಟ್, ಸಂತೋಷ್ ಉಂಬೆಜೆ, ರಾಜಶೇಖರ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ಆಪರೇಷನ್ ಸಿಂದೂರ್ ಯಶಸ್ವಿ ಕಾರ್ಯಾಚರಣೆ ಭಾರತೀಯ ಸೈನ್ಯ ಹಾಗೂ ಸೈನಿಕರಿಗೆ ಶಕ್ತಿ ತುಂಬಲು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ‘ಸಾಮೂಹಿಕ ವಿಷ್ಟು ಸಹಸ್ರನಾಮ ಪಠಣ’

Suddi Udaya

ಜೈನ ಮುನಿಯ ವಿಚಾರದಲ್ಲ ರಾಜಕಾರಣಿಗಳ ಬುದ್ಧಿಜೀವಿಗಳ ಪ್ರಗತಿಪರರ ಜಾತ್ಯಾತೀತರ ತಾರತಮ್ಯ

Suddi Udaya
error: Content is protected !!