22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

ಉಜಿರೆ : ಇಲ್ಲಿಯ ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ರವರು ಅಸೌಖ್ಯದಿಂದ ಸೆ.17 ರಂದು ನಿಧನರಾಗಿದ್ದಾರೆ.

ಇವರು ಹೋಮಿಯೋಪಥಿ ವೈದ್ಯರಾಗಿ ಪ್ರಸಿದ್ದಿ ಪಡೆದಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

‘ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಅವರಿಗೆ ಸನ್ಮಾನ

Suddi Udaya

ಬoಗೇರಕಟ್ಟ ಸಾಲುಮರ, ಕುಕ್ಕಳಬೆಟ್ಟು, ಪಾರೆoಕಿ ಅoಗನವಾಡಿ ಮಕ್ಕಳಿಗೆ ಒಕ್ಕೂಟದ ವತಿಯಿಂದ ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸಿಹಿ ತಿಂಡಿ ವಿತರಣೆ

Suddi Udaya

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya
error: Content is protected !!