September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

ಉಜಿರೆ : ಇಲ್ಲಿಯ ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ರವರು ಅಸೌಖ್ಯದಿಂದ ಸೆ.17 ರಂದು ನಿಧನರಾಗಿದ್ದಾರೆ.

ಇವರು ಹೋಮಿಯೋಪಥಿ ವೈದ್ಯರಾಗಿ ಪ್ರಸಿದ್ದಿ ಪಡೆದಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

Suddi Udaya

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ಎಸ್ಐಟಿ ಕಚೇರಿಗೆ ಮಟ್ಟಣ್ಣವರ್ ,ಜಯಂತ್ ಟಿ ತಂಡ ಆಗಮನ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya
error: Content is protected !!